ಬೆಲ್ಲದಪಾಕ ನನ್ನ ಬದುಕಿನ ರಸಾನುಭವ , ಬೆಲ್ಲವನ್ನು ಜಜ್ಜಿ ಕುಟ್ಟಿ ಬಾಣಲೆಯಲ್ಲಿ ಹಾಕಿ ಸ್ವಲ್ಪ ತುಪ್ಪದೊಂದಿಗೆ ಕಾಯಿಸಿ ಕುದಿಸಿದರೆ ಅದರಿಂದ ಹರಡುವ ಪರಿಮಳವೇ ಮನೆಗೆ ಮನಸ್ಸಿಗೆ ಆಹ್ಲಾದ , ಅಲ್ಲವೇ ? - ಜೀವನದ ಸವಿ ಸವಿದವನೇ ಬಲ್ಲ
Tuesday, July 19, 2016
ಬ್ರಹ್ಮ ವಿಷ್ಣು ಮಹೇಶ್ವರ
ಅರಿವೆಂಬ ಗುರು ಒಳಗೆ ಮೂಡಿಸುವ ಗುರು ಹೊರಗೆ ಮನಸ್ಸಿನ ಸ್ಥಿರತೆಗೆ ಪ್ರಶಾಂತತೆಗೆ ಜನುಮ ನೀಡಿದ ತಾಯಿ ತಂದೆಯರೇ ಬ್ರಹ್ಮ ವಿಷ್ಣು ಮಹೇಶ್ವರರು ಎನಗೆ !!
No comments:
Post a Comment