ರವಿಯ ಕಿರಣಗಳ ಸ್ಪರ್ಶದಿಂದಲ್ಲವೇ
ನೆಚ್ಚಗಾಗುವುದು ಸಮಸ್ತ ಜೀವಿತವು
ಸ್ವ ಸ್ವರೂಪ ಪರಚೇತನ ಬೆಳಕಿನಾಗಸದಿ
ಶಕ್ತಿ ಸಂತಸ ಉಕ್ಕಿ ಚಿಮ್ಮುವುದು ಮನದಿ
ಸಹಸ್ರ ವರುಷ ಕಳೆದರೇನು ಬೆಳಕಿಗೆ
ತೆನೆಗೆ ಸ್ಪರ್ಶ ಬೇಡವೇ ತಂಡುಲ ಪ್ರಾಪ್ತಿಗೆ
ಜಗದಲ್ಲೊಬ್ಬ ರವಿ ಸಾಕು ಸಕಲ ಜೀವರಾಶಿಗೆ
ಒಡಲರಮನೆಗೆ ಬೇಕಿರುವ ಚೇತನವಿದು ಮಿಗೆ !
-ಸುಬ್ಬು ಪದ್ಮನಾಭ್
ನೆಚ್ಚಗಾಗುವುದು ಸಮಸ್ತ ಜೀವಿತವು
ಸ್ವ ಸ್ವರೂಪ ಪರಚೇತನ ಬೆಳಕಿನಾಗಸದಿ
ಶಕ್ತಿ ಸಂತಸ ಉಕ್ಕಿ ಚಿಮ್ಮುವುದು ಮನದಿ
ಸಹಸ್ರ ವರುಷ ಕಳೆದರೇನು ಬೆಳಕಿಗೆ
ತೆನೆಗೆ ಸ್ಪರ್ಶ ಬೇಡವೇ ತಂಡುಲ ಪ್ರಾಪ್ತಿಗೆ
ಜಗದಲ್ಲೊಬ್ಬ ರವಿ ಸಾಕು ಸಕಲ ಜೀವರಾಶಿಗೆ
ಒಡಲರಮನೆಗೆ ಬೇಕಿರುವ ಚೇತನವಿದು ಮಿಗೆ !
-ಸುಬ್ಬು ಪದ್ಮನಾಭ್
No comments:
Post a Comment